ಅನ್ನದಾತರಿಗೆ ಗುಡ್‌ ನ್ಯೂಸ್:‌ ಈ ರೈತರ ಬೆಳೆ ಸಾಲಮನ್ನಾಕ್ಕೆ ಬಿಡುಗಡೆಯಾಯ್ತು 232ಕೋಟಿ ಹಣ

ರಾಜ್ಯ ಸರ್ಕಾರವು 2017 ಹಾಗೂ 2018ನೇ ಸಾಲಿನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಯೋಜನೆಯ ಅಡಿಯಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿತ್ತು. ಇದಕ್ಕೆ ಅನ್ವಯವಾಗುವಂತೆ ರಾಜ್ಯದ ಒಟ್ಟು 17.37 ಲಕ್ಷ ರೈತರು ಬೆಳೆ ಸಾಲ ಮನ್ನಾದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಕೊಬ್ಬರಿ ಬೆಳೆಗಾರರಿಗೆ ಗುಡ್‌ ನ್ಯೂಸ್:‌ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ್ದ ಬಾಕಿ ಹಣ ಜಮೆ! ಆದ್ರೆ ರಾಜ್ಯಾದ್ಯಂತ ಈ ಯೋಜನೆಯ ಯಡಿಯಲ್ಲಿ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ರಾಜ್ಯದ 31,000 ರೈತರಿಗೆ … Continue reading ಅನ್ನದಾತರಿಗೆ ಗುಡ್‌ ನ್ಯೂಸ್:‌ ಈ ರೈತರ ಬೆಳೆ ಸಾಲಮನ್ನಾಕ್ಕೆ ಬಿಡುಗಡೆಯಾಯ್ತು 232ಕೋಟಿ ಹಣ