ತುಂಗಭದ್ರಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಮುಳುಗಡೆ ಹಂತ ತಲುಪಿದ ಕಂಪ್ಲಿ ಸೇತುವೆ!

ಬಳ್ಳಾರಿ: ತುಂಗಭದ್ರಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಗಂಗಾವತಿ ಕಂಪ್ಲಿ ಸೇತುವೆ ಮುಳುಗಡೆ ಹಂತ ತಲುಪಿದೆ. ತುರ್ತು ಕಾಮಗಾರಿ: ನೆಲಮಂಗಲದ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್! ಸೇತುವೆ ಮೇಲೆ ವಾಹನ ಸವಾರರಿಗೆ ನಿರ್ಭಂದ ಏರಲಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಪೊಲೀಸರು ಪ್ರವೇಶ ನಿರ್ಭಂದಿಸಿದ್ದಾರೆ. ಕಂಪ್ಲಿ ತಾಲೂಕಿನ ಕಂಪ್ಲಿ ಕೋಟೆ ಬಳಿಯ ಕಂಪ್ಲಿ ಸೇತುವೆ ಇದಾಗಿದ್ದು, ಈ ವರ್ಷ ಐದನೆ ಬಾರಿಗೆ ಸೇತುವೆ ಮೇಲೆ ಸಂಚಾರ ನಿರ್ಭಂದ ವಿಧಿಸಲಾಗಿದೆ. ನದಿಗೆ ಹೆಚ್ಚಿನ ಪ್ರಮಾಣದ ನೀರು … Continue reading ತುಂಗಭದ್ರಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಮುಳುಗಡೆ ಹಂತ ತಲುಪಿದ ಕಂಪ್ಲಿ ಸೇತುವೆ!