ಧಾರವಾಡ:- ತಾಲೂಕಿನ ಸಂಗಮೇಶ್ವರ ಹಾಗೂ ಸೂಳಿಕಟ್ಟಿ ಗ್ರಾಮದಿಂದ ಪ್ರತಿನಿತ್ಯ ಎಂಟು ಹಳ್ಳಿಗಳ ಜನರು ಹಾಗೂ ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಗ್ರಾಮದ ವಿದ್ಯಾರ್ಥಿಗಳು ಯುವಕರು ಕಿರಿದಾದ ಸೇತುವೆ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿರುವುದಿಲ್ಲ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿ ಅರೆಸ್ಟ್!
ಮಳೆಗಾಲದ ಸಂದರ್ಭದಲ್ಲಿ ಸಾಕಷ್ಟು ನೀರು ರಭಸವಾಗಿ ಹರಿಯುವುದರಿಂದ ಸೇತುವೆ ಸಂಪೂರ್ಣ ಮುಳುಗಡೆ ಆಗಿರುತ್ತದೆ. ಈ ಗ್ರಾಮಗಳಿಗೆ ಮುಖ್ಯ ಸಂಪರ್ಕ ರಸ್ತೆ ಆಗಿರುವುದರಿಂದ ಬ್ರಿಜ್ ಕಮ್ ಬಂದರ್ ಸೇತುವೆ ನಿರ್ಮಾಣ ಮಾಡಿ ಸುತ್ತಮುತ್ತಲಿನ ಗ್ರಾಮಸ್ಥರ ಹಿತ ಕಾಪಾಡಬೇಕಾಗಿದೆ.
ಎಂದು ಸನ್ಮಾನ್ಯ ಉಪಮುಖ್ಯಮಂತ್ರಿಗಳಿಗೆ ಕೂಡಲೇ 10. ಕೋಟಿ ರೂ. ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಬೇಕೆಂದು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಫಕೀರೇಶ ನೇಸರೇಕರ್ ಆಗ್ರಹಿಸಿದ್ದಾರೆ.