KSRTC-BMTC ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ 1 ಕೋಟಿ ಪರಿಹಾರ!
ಬೆಂಗಳೂರು:- ಕೆ.ಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದವರಿಗೆ ಇನ್ನು ಮುಂದೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಇತ್ತ ಕೆಎಸ್ ಆರ್ ಟಿಸಿ, ಬಿಎಂಟಿಸಿ ಡ್ರೈವರ್ ಕಂಡಕ್ಟರ್ ಗಳು ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ. ಈ ಹಿಂದೆ ಕೆ.ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದ ವಾಹನ ಸವಾರರು, ಪಾದಚಾರಿಗಳಿಗೆ ಕೇವಲ ೨೫ ಸಾವಿರ ರೂಪಾಯಿ ಪರಿಹಾರ ನೀಡಲಾಗ್ತಿತ್ತು. … Continue reading KSRTC-BMTC ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ 1 ಕೋಟಿ ಪರಿಹಾರ!
Copy and paste this URL into your WordPress site to embed
Copy and paste this code into your site to embed