DK Shivakumar: HDK ಜನಪರ ಕೆಲಸ ಮಾಡಿಲ್ಲದಿರುವುದಕ್ಕೆ 10 ಸಾವಿರ ಅರ್ಜಿಗಳೇ ಸಾಕ್ಷಿ- DCM ಡಿಕೆಶಿ!

ಬೆಂಗಳೂರು:- ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. IND vs ZIM: ಜಿಂಬಾಬ್ವೆ ವಿರುದ್ಧದ ಹೀನಾಯ ಸೋಲಿಗೆ ನಾಯಕ ಶುಭ್​ಮನ್ ಗಿಲ್ ಕೊಟ್ಟ ಕಾರಣ ಹೀಗಿದೆ! ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಸರ್ಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ … Continue reading DK Shivakumar: HDK ಜನಪರ ಕೆಲಸ ಮಾಡಿಲ್ಲದಿರುವುದಕ್ಕೆ 10 ಸಾವಿರ ಅರ್ಜಿಗಳೇ ಸಾಕ್ಷಿ- DCM ಡಿಕೆಶಿ!