ಬಿಜೆಪಿಯಿಂದ 100 ಕೋಟಿ ಆಫರ್ ಹೇಳಿಕೆ: ರವಿ ಗಣಿಗೆ ಶುರುವಾಯ್ತು ಸಂಕಷ್ಟ!

ಹುಬ್ಬಳ್ಳಿ:- ಕಾಂಗ್ರೆಸ್​ ಶಾಸಕರಿಗೆ ಬಿಜೆಪಿ ಆಫರ್​​ ಹೇಳಿಕೆ ವಿಚಾರವಾಗಿ ಕೈ ಶಾಸಕ ರವಿ ಗಣಿಗೆ ಸಂಕಷ್ಟ ಶುರುವಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ‌ ಶಾಸಕ ಪಿ.ರಾಜೀವ್​ ದೂರು ನೀಡಿದ್ದಾರೆ. ರವಿ ಗಣಿಗ ವಿರುದ್ಧ ಸೂಕ್ತ ಕ್ರಮ‌ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದು, ಠಾಣೆ ಮುಂದೆ ರವಿ ಗಣಿಗ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. Hubballi: ಕಾಂಗ್ರೆಸ್​ ಶಾಸಕರಿಗೆ ಬಿಜೆಪಿ ಆಫರ್​​ ಹೇಳಿಕೆ: ಕೈ ಶಾಸಕ ರವಿ ಗಣಿಗೆ … Continue reading ಬಿಜೆಪಿಯಿಂದ 100 ಕೋಟಿ ಆಫರ್ ಹೇಳಿಕೆ: ರವಿ ಗಣಿಗೆ ಶುರುವಾಯ್ತು ಸಂಕಷ್ಟ!