ಹರ್ಯಾಣ:- ನಾಯಿ ಕಚ್ಚಿದರೆ ಸಂತ್ರಸ್ತರಿಗೆ ಪ್ರತಿ ಹಲ್ಲಿನ ಗಾಯಕ್ಕೆ 10 ಸಾವಿರ, ಇನ್ನು 0.2 ಸೆಂಟಿಮೀಟರ್ ಆಳದ ಗಾಯಕ್ಕೆ 20,000 ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಸಾಕು ನಾಯಿ ಯಾರಿಗಾದರು ಕಚ್ಚಿದರೆ ಮಾಲೀಕ ಇದೀಗ ಹೊಸ ಆದೇಶದ ಪ್ರಕಾರ ಹಣ ನೀಡಬೇಕು. ಈ ಹೊಸ ಆದೇಶವನ್ನು ಪಂಜಾಬ್-ಹರ್ಯಾಣ ಹೈಕೋರ್ಟ್ ನೀಡಿದೆ.
ಬೀದಿ ಪ್ರಾಣಿಗಳು, ನಾಯಿಗಳ ದಾಳಿಯಿಂದ ಗಾಯಗೊಳಗಾಗುವ ವ್ಯಕ್ತಿಗೆ ಸರ್ಕಾರ ಪರಿಹಾರ ನೀಡಬೇಕು. ಯಾವುದೇ ವ್ಯಕ್ತಿ ನಾಯಿ ಅಥವಾ ಇತರ ಸಾಕು ಪ್ರಾಣಿಗಳ ದಾಳಿಗೆ ತುತ್ತಾದರೆ, ಆತನಿಗೆ ಪರಿಹಾರವನ್ನು ಸಂಬಂಧ ಪಟ್ಟ ಮಾಲೀಕರಿಂದ ಅಥವಾ ಎಜೆನ್ಸಿಗಳಿಂದ ನೀಡುವ ಜವಾಬ್ದಾರಿ ಸರ್ಕಾರದ್ದು ಎಂದು ಹೈಕೋರ್ಟ್ ಹೇಳಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಬೀದಿ ಪ್ರಾಣಿಗಳು, ನಾಯಿಗಳ ದಾಳಿಯಿಂದ ಗಾಯಗೊಳಗಾಗುವ ವ್ಯಕ್ತಿಗೆ ಸರ್ಕಾರ ಪರಿಹಾರ ನೀಡಬೇಕು. ಯಾವುದೇ ವ್ಯಕ್ತಿ ನಾಯಿ ಅಥವಾ ಇತರ ಸಾಕು ಪ್ರಾಣಿಗಳ ದಾಳಿಗೆ ತುತ್ತಾದರೆ, ಆತನಿಗೆ ಪರಿಹಾರವನ್ನು ಸಂಬಂಧ ಪಟ್ಟ ಮಾಲೀಕರಿಂದ ಅಥವಾ ಎಜೆನ್ಸಿಗಳಿಂದ ನೀಡುವ ಜವಾಬ್ದಾರಿ ಸರ್ಕಾರದ್ದು ಎಂದು ಹೈಕೋರ್ಟ್ ಹೇಳಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)