Hubballi: ಮಜೇಥಿಯಾ ಫೌಂಡೇಷನ್ ವತಿಯಿಂದ 105 ಜನರಿಗೆ ಕೃತಕ ಕೈ ಕಾಲು ಜೋಡಣೆ ಶಿಬಿರ!
ಹುಬ್ಬಳ್ಳಿ: ಯಾವುದೇ ಸ್ವಾರ್ಥ ಬಯಸದೇ ನಿಸ್ವಾರ್ಥದಿಂದ ಮಜೇಥಿಯಾ ಫೌಂಡೇಷನ್ ಸಂಸ್ಥಾಪಕ ಜಿತೇಂದ್ರ ಮಜೇಥಿಯಾ ಅವರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದ ಹೃದಯ ಶ್ರೀಮಂತಿಕೆಯ ವ್ಯಕ್ತಿಯಾಗಿದ್ದಾರೆ. ಹಲವು ಕುಟುಂಬಗಳಿಗೆ ಬೆಳಕಾಗಿದ್ದಾರೆ, ದಿವ್ಯಾಂಗರಿಗೆ ಜೀವನ ಸಾಗಿಸಲು ಕೃತಕ ಅಂಗಾಂಗಳನ್ನು ನೀಡಿ ಅವರಿಗೆ ಸನ್ಮಾರ್ಗ ತೋರಿಸಿದ್ದಾರೆ ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಾಧಿಕಾರಿ ಯಮನಪ್ಪ ಕರೇಹನುಮಂತಪ್ಪ ಸಂತಸ ಪಟ್ಟರು. ವಾಹನ ಸವಾರರ ಗಮನಕ್ಕೆ: ಇಂದಿನಿಂದ ಎಲ್ಲ ವಾಹನಗಳಿಗೆ ಪೀಣ್ಯ … Continue reading Hubballi: ಮಜೇಥಿಯಾ ಫೌಂಡೇಷನ್ ವತಿಯಿಂದ 105 ಜನರಿಗೆ ಕೃತಕ ಕೈ ಕಾಲು ಜೋಡಣೆ ಶಿಬಿರ!
Copy and paste this URL into your WordPress site to embed
Copy and paste this code into your site to embed