Kampli: ಶಿವಕುಮಾರ ಮಹಾಸ್ವಾಮಿಗಳವರ 117 ಜಯಂತಿ!

ಕಂಪ್ಲಿ:- ತಾಲೂಕಿನ ಎಮ್ಮಿಗನೂರು ಸಮೀಪದ ಎಚ್ ವೀರಾಪುರ ಗ್ರಾಮದ ಶ್ರೀ ಜ್ಞಾನಜ್ಯೋತಿ ಜಡೇಶ ಶಿವಲಿಂಗ ಮಂದಿರದಲ್ಲಿ ಕರ್ನಾಟಕ ರತ್ನ ಡಾ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 117 ಜಯಂತಿಯನ್ನು ಆಚರಿಸಲಾಯಿತು. ಮತದಾರರು ಕುಮಾರಣ್ಣನಿಗೆ ಬಹುಮತದಿಂದ ಆಶೀರ್ವಾದ ಮಾಡಿ -ಸಿ ಎಸ್ ಪುಟ್ಟರಾಜು ಮನವಿ! ಈ ಸಂದರ್ಭದಲ್ಲಿ ಜಡೇಶ ತಾತನವರು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಅಕ್ಷರ ಅನ್ನ ಆಶ್ರಯದ ಮೂಲಕ ನಾಡಿನ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಆಸರೆಯಾದ ಮಹಾನ್ ಚೇತನ ಅವರ ಆದರ್ಶಗಳನ್ನ ಪ್ರಸ್ತುತ ಯುವಕರು ಮೈಗೂಡಿಸಿಕೊಳ್ಳಬೇಕು … Continue reading Kampli: ಶಿವಕುಮಾರ ಮಹಾಸ್ವಾಮಿಗಳವರ 117 ಜಯಂತಿ!