ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!

ಮಂಗಳೂರು:- ಎಳನೀರು ಕುಡಿದು 15 ಮಂದಿ ಅಸ್ವಸ್ಥಗೊಂಡ ಘಟನೆ ಮಂಗಳೂರಿನಲ್ಲಿ ಜರುಗಿದೆ. ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿರುವ ಐಸ್‌ಕ್ರೀಂ ಘಟಕವೊಂದರಲ್ಲಿ ಘಟನೆ ಜರುಗಿದೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಆರಂಭವಾಗಿತ್ತು. ಐಸ್‌ಕ್ರೀಂ ಘಟಕದಲ್ಲಿ ಪ್ರತಿ ಲೀಟರ್‌ಗೆ 40 ರೂ. ಬೆಲೆಯಲ್ಲಿ ಎಳನೀರು ಮಾರಾಟ ಮಾಡಲಾಗುತ್ತದೆ. ಹೀಗಾಗಿ ಈ ಪ್ರದೇಶದ ಹಲವಾರು … Continue reading ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ!