ಇಬ್ಬರು ಹೆಂಡತಿಯರು ಇದ್ದವರಿಗೆ 2 ಲಕ್ಷ ನೆರವು.. ಪಕ್ಷ ಅಧಿಕಾರಕ್ಕೆ ಬಂದ್ರೆ ಜಾರಿ ಎಂದ “ಕೈ” ನಾಯಕ!

ನವದೆಹಲಿ:- ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ ಇಬ್ಬರು ಹೆಂಡತಿಯರು ಇದ್ದವರಿಗೆ 2 ಲಕ್ಷ ನೆರವು ನೀಡಲಾಗುತ್ತದೆ ಎಂದು ಕಾಂಗ್ರೆಸ್​ ನಾಯಕ ಕಾಂತಿಲಾಲ್ ಹೇಳಿದ್ದಾರೆ. ನರೇಂದ್ರ ದಾಭೋಲ್ಕರ್ ಹತ್ಯೆ ಕೇಸ್:11 ವರ್ಷಗಳ ನಂತರ ತೀರ್ಪು ನೀಡಿದ ಕೋರ್ಟ್! ಪಕ್ಷವು ಅಧಿಕಾರಕ್ಕೆ ಬಂದರೆ ಪಕ್ಷದ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡಲಾಗುವುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ಮಹಿಳೆಯ ಖಾತೆಗೆ 1 ಲಕ್ಷ ರೂ. ಜಮಾ ಮಾಡಲಾಗುವುದು. ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದ್ದು, … Continue reading ಇಬ್ಬರು ಹೆಂಡತಿಯರು ಇದ್ದವರಿಗೆ 2 ಲಕ್ಷ ನೆರವು.. ಪಕ್ಷ ಅಧಿಕಾರಕ್ಕೆ ಬಂದ್ರೆ ಜಾರಿ ಎಂದ “ಕೈ” ನಾಯಕ!