ಚೆನ್ನಮ್ಮ ಸಂಗ್ರಾಮಕ್ಕೆ 200 ವರ್ಷ: ಅಂಚೆ ಚೀಟಿ ಬಿಡುಗಡೆ ಮಾಡಿದ ಕೇಂದ್ರಕ್ಕೆ ಜೋಶಿ ಅಭಿನಂದನೆ!

ಹುಬ್ಬಳ್ಳಿ: ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ತುಂಬಿದ ಹಿನ್ನೆಲೆ ಅ.23ರಂದು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಚನ್ನಪಟ್ಟಣದಿಂದ ಡಿಕೆ ಸುರೇಶ್ ಸ್ಪರ್ಧೆ ಖಚಿತ!? DCM ಡಿಕೆಶಿ ಏನಂದ್ರೂ ಗೊತ್ತಾ!? ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ … Continue reading ಚೆನ್ನಮ್ಮ ಸಂಗ್ರಾಮಕ್ಕೆ 200 ವರ್ಷ: ಅಂಚೆ ಚೀಟಿ ಬಿಡುಗಡೆ ಮಾಡಿದ ಕೇಂದ್ರಕ್ಕೆ ಜೋಶಿ ಅಭಿನಂದನೆ!