PM-JANMAN Project: ಕರ್ನಾಟಕ ಗ್ರಾಮೀಣಾಭಿವೃದ್ಧಿಗೆ 25 ಕೋಟಿ ರೂ. ಘೋಷಿಸಿದ ಕೇಂದ್ರ ಸರ್ಕಾರ.!

ಬೆಂಗಳೂರು: ಗ್ರಾಮ ರಾಜ್ಯ ಬಲವರ್ಧನೆ ಮೂಲಕ ರಾಮ ರಾಜ್ಯ ಕಟ್ಟುವ ಕನಸು ಈ ಬಜೆಟ್‌ ಮೂಲಕ ಅನಾವರಣಗೊಂಡಿದೆ. ಅಭಿವೃದ್ಧಿಯ ತಳಪಾಯ ಎಂದು ಪರಿಗಣಿಸಲ್ಪಡುವ ಕುಡಿಯುವ ನೀರು, ರಸ್ತೆ ಸಂಪರ್ಕ, ಗ್ರಾಮ ಪಂಚಾಯಿತಿ, ಗ್ರಾಮೀಣ ಆರೋಗ್ಯ ಮತ್ತು ಸರಕಾರಿ ಸೇವೆಗಳ ಸಮರ್ಪಕ ಪೂರೈಕೆಗೆ ಆದ್ಯತೆ ನೀಡಲಾಗಿದೆ. ಈ ಮೂಲಕ ಅಭಿವೃದ್ಧಿಯ ಪಂಚ ಸೂತ್ರ ಸದ್ದಿಲ್ಲದೆ ಮಂಡನೆಯಾಗಿದೆ. ಹೌದು ಕರ್ನಾಟಕದ ಗ್ರಾಮೀಣ ಪ್ರದೇಶದ ಸಂಪರ್ಕ ವ್ಯವಸ್ಥೆ ಬಲಪಡಿಸಲು ಮತ್ತು ಕರ್ನಾಟಕದಲ್ಲಿ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಕ್ಕಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಪಿಎಂ-ಜನ್​ಮಾನ್ ಯೋಜನೆ … Continue reading PM-JANMAN Project: ಕರ್ನಾಟಕ ಗ್ರಾಮೀಣಾಭಿವೃದ್ಧಿಗೆ 25 ಕೋಟಿ ರೂ. ಘೋಷಿಸಿದ ಕೇಂದ್ರ ಸರ್ಕಾರ.!