ಮಳೆ ಅವಾಂತರ: ನೀರಲ್ಲಿ ಕೊಚ್ಚಿ ಹೋದ 25 ಸಾವಿರ ಮೌಲ್ಯದ ಟೊಮೇಟೊ!

ದಾವಣಗೆರೆ:- ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ದಿಢೀರನೆ ಸುರಿದ ಭಾರಿ ಮಳೆಗೆ ಟೊಮೇಟೊ ಹಣ್ಣುಗಳು ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ. ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ: ಕಾಮುಕ ಶಿಕ್ಷಕ ಅರೆಸ್ಟ್! ಆರುಂಡಿ ಗ್ರಾಮದ ಜವಳಿ ಸುರೇಶ್ ಎಂಬುವರಿಗೆ ಸೇರಿದ ಟೊಮೇಟೊಗಳು ನೀರುಪಾಲಾಗಿದ್ದು ರೈತನಿಗೆ ಸುಮಾರು 25 ಸಾವಿರಕ್ಕೂ ಹೆಚ್ಚು ನಷ್ಟುವಾಗಿದೆ. ಇನ್ನು ಈ ದೃಶ್ಯವನ್ನು ಕೆಲ ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಜಮೀನಿನಲ್ಲಿ ಟೊಮೇಟೊ … Continue reading ಮಳೆ ಅವಾಂತರ: ನೀರಲ್ಲಿ ಕೊಚ್ಚಿ ಹೋದ 25 ಸಾವಿರ ಮೌಲ್ಯದ ಟೊಮೇಟೊ!