ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ರಾಜ್ಯಕ್ಕೆ 5 ನೇ ಸ್ಥಾನ ಪಡೆದ ನೆಲಮಂಗಲ ವಿದ್ಯಾರ್ಥಿನಿ!

ನೆಲಮಂಗಲ: ಇಂದು ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಹಿನ್ನೆಲೆ ಇಡೀ ರಾಜ್ಯಕ್ಕೆ ನೆಲಮಂಗಲ ತಾಲೂಕಿನ ಚಿಕ್ಕಮಾರನಹಳ್ಳಿ ವಿದ್ಯಾರ್ಥಿನಿ 5 ನೇ ಸ್ಥಾನ ಪಡೆದಿದ್ದಾರೆ. ಮಾನವ ಜೀವಕ್ಕೆ ಅಪಾಯಕಾರಿ ಶ್ವಾನಗಳ ಸಾಕಾಣಿಕೆಗೆ ನಿಷೇಧ – ಕೇಂದ್ರದ ಆದೇಶ ರದ್ದುಗೊಳಿಸಿದ ಕೋರ್ಟ್! ವಿದ್ಯಾರ್ಥಿನಿ ಶಿಲ್ಪಶ್ರೀ 600 ಕ್ಕೆ 594 ಅಂಕಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಸಂಭ್ರಮಿಸಿದೆ. ಹಾರ ಶಾಲು ಹಾಕಿ, ಸಿಹಿ ತಿನ್ನಿಸುವ ಮೂಲಕ ಕಾಲೇಜು … Continue reading ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ರಾಜ್ಯಕ್ಕೆ 5 ನೇ ಸ್ಥಾನ ಪಡೆದ ನೆಲಮಂಗಲ ವಿದ್ಯಾರ್ಥಿನಿ!