Facebook Twitter Instagram YouTube
    ಕನ್ನಡ English తెలుగు
    Monday, September 18
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    3 ಡಿಸಿಎಂ ಹುದ್ದೆ ಹೇಳಿಕೆಗೆ ಸಿಎಂ ಅವರೇ ಉತ್ತರನೀಡ್ತಾರೆ: ಡಿ.ಕೆ.ಶಿವಕುಮಾರ್

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಬೆಂಗಳೂರು: ಸಚಿವ ರಾಜಣ್ಣ ಅವರ 3 ಡಿಸಿಎಂ ಹುದ್ದೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡ್ತಾರೆ ಅಂತ ಡಿಕೆ ಶಿವಕುಮಾರ್ (DK Shivakumar), ರಾಜಣ್ಣ ಹೇಳಿಕೆಗೆ ಆಕ್ರೋಶ ಹೊರ ಹಾಕಿದ್ದಾರೆ.

    ಸಚಿವ ರಾಜಣ್ಣ (KN Rajanna) ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಚಿವ ರಾಜಣ್ಣ ಹೇಳಿಕೆ ಹಾಗೂ ಪರಮೇಶ್ವರ್ (G Parameshwar) ಸ್ವಾಗತ ಮಾಡಿರೋದು ಬಹಳ ಸಂತೋಷ. ಎಲ್ಲಾ ವಿಘ್ನಕ್ಕೆ ನಾಯಕ ವಿನಾಯಕ. ಎಲ್ಲರ ಮನಸ್ಸಿಗೆ ಸಮಾಧಾನವಾಗಲಿ ಅಂತ ಅಸಮಾಧಾನ ಹೊರಹಾಕಿದ್ರು

    Demo

    ನನ್ನನ್ನ ನೇಮಕ ಮಾಡಿರೋದು ಸಿಎಂ, ರಾಜ್ಯಪಾಲರ ಅಡ್ವೈಸ್ ಮೇಲೆ ಮಾಡಿದ್ದಾರೆ. ಮುಖ್ಯಮಂತ್ರಿಗಳೇ ಇದಕ್ಕೆಲ್ಲ ಉತ್ತರ ಕೊಡ್ತಾರೆ. ಲೋಕಸಭೆ ಚುನಾವಣೆ (Lok Sabha Election) ಹೊತ್ತಲ್ಲಿ ಡಿಸಿಎಂ ಹೇಳಿಕೆ ಯಾಕೆ ಅಂತ ನಮಗೆ ಗೊತ್ತಿಲ್ಲ. ಯಾಕೆ ಅಂತ ನೀವು ರಾಜಣ್ಣ ಅವರನ್ನ ಕೇಳಬೇಕು. ಇಲ್ಲವೇ ಸಿಎಂ ಅವರನ್ನ ಕೇಳಬೇಕು. ನಾವೆಲ್ಲ ಸಿಎಂ ಕೆಳಗಡೆ ಕೆಲಸ ಮಾಡ್ತಿದ್ದೇವೆ ಅವರೇ ಉತ್ತರ ಕೊಡ್ತಾರೆ ಎಂದರು. ಇ

    Demo
    Share. Facebook Twitter LinkedIn Email WhatsApp

    Related Posts

    ಚೈತ್ರಾಳ ಆರೋಗ್ಯ ನಾರ್ಮಲ್ ಇದೆ: ಯಾವುದೇ ಪಿಟ್ಸ್ ಏನೂ ಇಲ್ಲ: ಡಾ.ದಿವ್ಯ ಪ್ರಕಾಶ್ ಸ್ಪಷ್ಟನೆ!

    September 18, 2023

    Operation Hastha: ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಎಂ.ಪಿ.ರೇಣುಕಾಚಾರ್ಯ?

    September 18, 2023

    CCB Team: ಹೈದ್ರಾಬಾದ್’ನಲ್ಲಿ ಅಡಗಿ ಕುಳಿತಿರುವ ಹಾಲಾಶ್ರೀ ಸ್ವಾಮೀಜಿ: ಬಂಧನಕ್ಕೆ ತೆರಳಿರುವ ಸಿಸಿಬಿ ಟೀಂ!

    September 18, 2023

    Bangalore: ನಂದಿ ತೀರ್ಥ ಕಲ್ಯಾಣಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮಾಯಿ!

    September 18, 2023

    BJP- JDS Allience: ಕೆಟ್ಟ ಸರ್ಕಾರ ತೆಗೆಯಲು ಮುಂದಿನ ಹೋರಾಟ ಮಾಡಲು ಶಕ್ತಿ ಬರುತ್ತೆ: ರಮೇಶ್ ಜಾರಕಿಹೊಳಿ!

    September 18, 2023

    Operation Hastha: ಪದ್ಮನಾಭನಗರದಲ್ಲಿ ರಿವರ್ಸ್​​ ಆಪರೇಷನ್​ ಗೆ ಆರ್​.ಅಶೋಕ್​ ಪ್ಲಾನ್: ಏನದು?

    September 18, 2023

    ಗೌರಿ-ಗಣೇಶ ಹಬ್ಬ: ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಿದ ಬಿಬಿಎಂಪಿ!

    September 18, 2023

    CM Wishes: ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

    September 18, 2023

    ಗೌರಿ-ಗಣೇಶ ಹಬ್ಬದ ಹಿನ್ನೆಲೆ: ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ

    September 18, 2023

    DKS Tweet: ಮೊಹಮ್ಮದ್ ಸಿರಾಜ್​ ಟೀಂ ಇಂಡಿಯಾದ ಬೆಂಕಿ ಚೆಂಡು: ಡಿಕೆ ಶಿವಕುಮಾರ್​ ಟ್ವೀಟ್!

    September 18, 2023

    ವಿಶ್ವ ಒಕ್ಕಲಿಗರ ಸಂಸ್ಥಾನ ಮಠದಲ್ಲಿ  ಶ್ರೀ ಚಂದ್ರಶೇಖರ ಸ್ವಾಮೀಜಿ ನೇತೃತ್ವದಲ್ಲಿ ಪಂಚಮುಖಿ ಗಣೇಶನಿಗೆ ಮಹಾಪೂಜೆ!

    September 18, 2023

    Car Tire Blast: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್: ಮೂವರ ದುರ್ಮರಣ!

    September 18, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.