Rain News: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಬೆಂಗಳೂರಲ್ಲಿ ಇನ್ನೂ 3 ದಿನ ಮಳೆ ಅಬ್ಬರ ಇರಲಿದ್ದು, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ, ಅದರಲ್ಲಿ ಯಾವುದೇ ಡೌಟ್ ಇಲ್ಲ: ಮಹೇಶ್ ಟೆಂಗಿನಕಾಯಿ! ದಿನದಿಂದ ದಿನ ಕಳೆಯುತ್ತಿದ್ದಂತೆ ನಾಡಿನಾದ್ಯಂತ ಮಳೆರಾಯನ ಅಬ್ಬರ ಜೋರಾಗುತ್ತಲೇ ಇದೆ. ಕೆಲ ದಿನಗಳಿಂದ ಪ್ರತೀ ದಿನ ರಾತ್ರಿ ವೇಳೆ ಬೆಂಗಳೂರಿನೆಲ್ಲೆಡೆ ವರುಣನ ಆರ್ಭಟ ಶುರುವಾಗಿದೆ. ಇನ್ನು ಮಳೆಯ ಸಂಬಂಧ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ತೀವ್ರ‌ ಕುಸಿತ ಕಂಡಿದೆ. … Continue reading Rain News: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ!