ಚಿಕ್ಕಮಗಳೂರು ಜಿಲ್ಲೆಯ 3 ತಾಲೂಕುಗಳು ನಾಳೆ ಬಂದ್: ಕಾರಣ ಇಲ್ಲಿದೆ!

ಚಿಕ್ಕಮಗಳೂರು:- ಜಿಲ್ಲೆಯ 3 ತಾಲೂಕುಗಳು ನಾಳೆ ಬಂದ್ ಆಗಲಿದೆ. ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನಲ್ಲಿ ವಿರೋಧ ವ್ಯಕ್ತವಾಗಿದೆ. ಕೊಪ್ಪ, NR ಪುರ ತಾಲೂಕು ಒಳಗೊಂಡ ಶೃಂಗೇರಿ ಕ್ಷೇತ್ರ ಬಂದ್ ಗೆ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿದೆ. ಈ ಬಂದ್​ಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ಸರ್ವ ಸಂಘಟನೆಗಳ ಬೆಂಬಲ ವ್ಯಕ್ತವಾಗಿದ್ದು, ನಾಳೆ ಶೃಂಗೇರಿ ಕ್ಷೇತ್ರ ಬಂದ್ ನಡೆಸಲು ಸಿದ್ದತೆ ನಡೆಸಲಾಗಿದೆ. ರಾಜಕಾಲುವೆಗಳ ಒತ್ತುವರಿ ತೆರವು … Continue reading ಚಿಕ್ಕಮಗಳೂರು ಜಿಲ್ಲೆಯ 3 ತಾಲೂಕುಗಳು ನಾಳೆ ಬಂದ್: ಕಾರಣ ಇಲ್ಲಿದೆ!