Facebook Twitter Instagram YouTube
    ಕನ್ನಡ English తెలుగు
    Thursday, September 14
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    G.Parameshwar; 3500 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕ ಇನ್ನೊಂದು ವಾರದಲ್ಲಿ – ಜಿ ಪರಮೇಶ್ವರ್

    Author AINBy Author AINJune 23, 2023
    Share
    Facebook Twitter LinkedIn Pinterest Email

    ತುಮಕೂರು;- ಇನ್ನೊಂದು ವಾರದಲ್ಲಿ 3500 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕ ಮಾಡಲಾಗುತ್ತದೆ ಎಂದು ಸಚಿವ ಪರಮೇಶ್ವರ್‌ ಹೇಳಿದ್ದಾರೆ.

    ಈ ಸಂಬಂಧ ತುಮಕೂರಿನಲ್ಲಿ ಮಾತನಾಡಿದ ಅವರು, ಪೊಲೀಸ್‌ ಇಲಾಖೆಗೆ ನೇಮಕ ಪ್ರಕ್ರಿಯೆ ಆರಂಭವಾಗಿದ್ದು ಇನ್ನು ಒಂದು ವಾರದೊಳಗೆ 3500 ಜನರಿಗೆ ಆದೇಶ ಹೋಗುತ್ತದೆ.

    Demo

    ರಾಜ್ಯದಲ್ಲಿ ಸೈಬರ್‌ ಕ್ರೈಂ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಮುಖ ಗಮನ ಕೊಟ್ಟಿದ್ದೇವೆ. ಯಾರೋ ಒಂದು ಪೋಸ್ಟ್‌ ಮಾಡಿದರೆ ಆ ಪೋಸ್ಟ್‌ ಒಂದು ಸಮುದಾಯವನ್ನು ಕೆರಳಿಸುವ ರೀತಿ ಇದ್ದರೆ ಅಂತಹ ಪೋಸ್ಟ್‌ಗಳನ್ನು ನಿಯಂತ್ರಣ ಮಾಡುವುದಕ್ಕೆ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು.

    ತುಮಕೂರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸ್ಮಾರ್ಟ್‌ ಸಿಟಿ, ಟೂಡಾ ಮತ್ತು ಪಿಡಬ್ಲ್ಯೂಡಿ ಇಲಾಖೆಗಳಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜನರಿಗೆ ಅನುಕೂಲವಾಗುವಂತೆ ವೈಫೈ ಸಂಪರ್ಕ ಸೇರಿದಂತೆ ವಿನೂತನ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಬಸ್‌ ನಿಲ್ದಾಣದಲ್ಲಿ ಅಳವಡಿಸುವಂತೆ ಸೂಚಿಸಿದರು.

    ಸರ್ಕಾರದ ಯಾವುದೇ ಯೋಜನೆಗಳ ಅನುಷ್ಠಾನವನ್ನು ಮುಂದಿನ 50 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಬೇಕು ಮತ್ತು ಯೋಜನೆಗಳು ಜನರಿಗೆ ಸಂಪೂರ್ಣವಾಗಿ ಉಪಯೋಗವಾಗಬೇಕು. ಸ್ಮಾರ್ಟ್‌ ಸಿಟಿಯಿಂದ ನಗರದಲ್ಲಿ ನಿರ್ಮಾಣವಾಗಿರುವ ‘ಸೆಂಟ್ರಲೈಸ್ಡ್‌ ಸೆಂಟರ್‌’ಅನ್ನು ಕಾಮಗಾರಿ ಪೂರ್ಣಗೊಂಡ ನಂತರ ಪೊಲೀಸ್‌ ಇಲಾಖೆಗೆ ಹಸ್ತಾಂತರಿಸುವಂತೆ ಸೂಚಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Basavaraja Bommai: ಕಾವೇರಿ ವಿಚಾರದಲ್ಲಿ ನಾವು ಸರ್ಕಾರದ ಜೊತೆ ಇದ್ದೇವೆ: ಬಸವರಾಜ ಬೊಮ್ಮಾಯಿ

    September 14, 2023

    ಬಿಜೆಪಿ ಜೆಡಿಎಸ್ ಮೈತ್ರಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ

    September 14, 2023

    Karnataka Drought: ತೀವ್ರ ಬರಪೀಡಿತ ಪಟ್ಟಿಯಲ್ಲಿ 161, ಸಾಧಾರಣ ಬರಪೀಡಿತ ಪಟ್ಟಿಯಲ್ಲಿ 34 ತಾಲೂಕುಗಳು

    September 14, 2023

    ಕುಂದಗೋಳದಲ್ಲಿ ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದ್ದ ಬಂದ್ ಯಶಸ್ವಿ

    September 14, 2023

    Satish Jarakiholi: ಸದ್ಯ ಮುಖ್ಯಮಂತ್ರಿ ಇರುವುದರಿಂದ ದಲಿತ ಸಿಎಂ ಬಗ್ಗೆ ಮಾತನಾಡುವುದು ಸೂಕ್ತವಲ್ಲ: ಸತೀಶ್ ಜಾರಕಿಹೊಳಿ

    September 14, 2023

    M Laxman: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬೀಳಲಿವೆ: ಎಂ ಲಕ್ಷ್ಮಣ್

    September 14, 2023

    BY Raghavendra: ಬಿಜೆಪಿ ಯಾವಾಗಲೂ ಜೀವ ಉಳಿಸಿಕೊಳ್ಳುವ ಕೆಲಸ ಮಾಡುತ್ತದೆ: ಬಿವೈ ರಾಘವೇಂದ್ರ

    September 14, 2023

    ಪಂಚಮಸಾಲಿ ಸಮುದಾಯಕ್ಕೆ ಮಿಸಲಾತಿ ಸಿಗೋ ತನಕ ನಮ್ಮ ಹೋರಾಟ ನಿಲ್ಲಲ್ಲ – ಬಸವ ಜಯಮೃತ್ಯುಂಜಯ ಶ್ರೀ

    September 14, 2023

    Basavaraja Rayareddy: ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಲಿ: ಬಸವರಾಜ ರಾಯರೆಡ್ಡಿ

    September 14, 2023

    KS Eshwarappa: ಸಿದ್ದರಾಮಯ್ಯ ಅವರು ಸಾಯೋದು ಬೇಡ, ಅವರು ಹೆಚ್ಚು ದಿನ ಬದುಕಬೇಕು: ಕೆಎಸ್ ಈಶ್ವರಪ್ಪ

    September 14, 2023

    Belagavi Breaking; ಗ್ರಾಮ ಪಂಚಾಯಿತಿಯಲ್ಲಿ ಗೋಲ್ ಮಾಲ್, PDO ವಿರುದ್ಧ ಕ್ರಮಕ್ಕೆ ಆಗ್ರಹ

    September 13, 2023

    ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ‘ತ್ರಿಕೋಟಿ ಲಿಂಗ ಸ್ಥಾಪನೆಗೆ ಭೂಮಿಪೂಜೆ

    September 13, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.