ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಮೀಸಲು: ಸಿಎಂ ಸಿದ್ದರಾಮಯ್ಯ!

ಕಲಬುರ್ಗಿ:- ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಮೀಸಲು ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕಕ್ಕೆ ಈ ವರ್ಷ 5 ಸಾವಿರ ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದೇವೆ. ಕೃಷಿ ಇಲಾಖೆಗೆ 100 ಕೋಟಿ ಅನುದಾನ ಮೀಸಲಿಟ್ಟಿದ್ದೇವೆ. ಬಜೆಟ್​ನಲ್ಲಿ ಘೋಷಿಸಿದ್ದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಯೋಜನೆಗಳಿಗೆ ಅನುಮೋದನೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. Hubballi: ಇಂಟರ್ಯಾಕ್ಟ್ ಕ್ಲಬ್‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭ! ಸಚಿವ … Continue reading ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಮೀಸಲು: ಸಿಎಂ ಸಿದ್ದರಾಮಯ್ಯ!