ತುಂಗಭದ್ರಾ ಡ್ಯಾಂ ಗೇಟ್ ಕಾರ್ಯ ಯಶಸ್ವಿಯಾದರೆ ಪ್ರತಿ ಕಾರ್ಮಿಕನಿಗೆ 50 ಸಾವಿರ- ಜಮೀರ್ ಘೋಷಣೆ
ಬಳ್ಳಾರಿ:-:– ತುಂಗಭದ್ರಾ ಡ್ಯಾಂ ಗೇಟ್ ಕಾರ್ಯ ಯಶಸ್ವಿಯಾದರೆ ಪ್ರತಿ ಕಾರ್ಮಿಕನಿಗೆ 50 ಸಾವಿರ ಕೊಡುವುದಾಗಿ ವಸತಿ ಸಚಿವ ಜಮೀರ್ ಘೋಷಣೆ ಮಾಡಿದ್ದಾರೆ. ಈ ಬಾರಿ ಭಾರತ ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಆಯೋಜಿಸಲ್ಲ: ಜಯ್ ಶಾ ತುಂಗಭದ್ರಾ ಜಲಾಶಯ ಸ್ಟಾಪ್ಲಾಗ್ ಗೇಟ್ ಅಳವಡಿಸುವ ಜಾಗಕ್ಕೆ ನಿನ್ನೆ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿ ಕೆಲಸಗಾರರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ. ಧೈರ್ಯ ಕಳೆದುಕೊಳ್ಳದೇ ಕೆಲಸ ಮಾಡಿ. ನಾಳೆ ಗೇಟ್ ಕೂಡಿಸಿ ಕಾರ್ಯ ಯಶಸ್ವಿ ಮಾಡಿ. … Continue reading ತುಂಗಭದ್ರಾ ಡ್ಯಾಂ ಗೇಟ್ ಕಾರ್ಯ ಯಶಸ್ವಿಯಾದರೆ ಪ್ರತಿ ಕಾರ್ಮಿಕನಿಗೆ 50 ಸಾವಿರ- ಜಮೀರ್ ಘೋಷಣೆ
Copy and paste this URL into your WordPress site to embed
Copy and paste this code into your site to embed