ಕೃಷ್ಣಾ ನದಿಯಲ್ಲಿ 6 ಜನರು ಜಲಸಮಾಧಿ…ತೆಪ್ಪ ಮಗುಚಿ ನೀರುಪಾಲು…!

ವಿಜಯಪುರ:- ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನರು ನೀರುಪಾಲಾಗಿರುವ ಘಟನೆ ನಡೆದಿದೆ. ಪೊಲೀಸರು ಬರುತ್ತಾರೆಂದು ಮಾಹಿತಿ ಸಿಕ್ಕ ಬೆನ್ನಲೇ ಭಯದಿಂದ ನದಿ ತಟದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಗುಂಪು ತೆಪ್ಪದ ಮೂಲಕ ತಪ್ಪಿಸಿಕೊಳ್ಳಲು ಮುಂದಾಗಿದೆ. ಆದ್ರೆ, ದುರ್ವೈವ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿದ್ದು, ಇನ್ನಿಬ್ಬರು ಈಜಿ ಹೋಗಿ ದಡ ಸೇರಿದ್ದಾರೆ. Gadaga: ಗ್ರಾಮ ಆಡಳಿತ ಅಧಿಕಾರಿಯನ್ನು ಕೂಡಿಹಾಕಿ … Continue reading ಕೃಷ್ಣಾ ನದಿಯಲ್ಲಿ 6 ಜನರು ಜಲಸಮಾಧಿ…ತೆಪ್ಪ ಮಗುಚಿ ನೀರುಪಾಲು…!