ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ರಿಲೀಸ್!
ಕಲಬುರ್ಗಿ:- ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ರಿಲೀಸ್ ಆಗಿದೆ. Chikmagalur: ಸೇತುವೆ ಕುಸಿತ, ಕಡಿತಗೊಂಡ 6 ಹಳ್ಳಿಗಳ ಸಂಪರ್ಕ! ರಿಲೀಸ್ ಆದವರನ್ನು ಸಾಬಣ್ಣ ಬನಾರ್, ಖಾಜಾಸಾಬ್, ಶಿವಶಂಕರ್, ಬಸವರಾಜ, ರವಿ, ಬೀರಪ್ಪ ಹಾಗೂ ಅಬೀದಾ ಬೇಗಂ ಕಲಬುರಗಿ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಲ್ಲಿ ಉತ್ತಮ ನಡತೆ ತೋರಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಅವಧಿ ಪೂರ್ವ ಬಿಡುಗಡೆ ಮಾಡಿದೆ. ಕಾರಾಗೃಹ ಡಿಜಿ ನಿರ್ದೇಶನದ ಮೇರೆಗೆ ಕಲಬುರಗಿ ಜೈಲು ಅಧೀಕ್ಷಕಿ ಆರ್. ಅನಿತಾ ಬಿಡುಗಡೆಗೊಳಿಸಿ … Continue reading ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ರಿಲೀಸ್!
Copy and paste this URL into your WordPress site to embed
Copy and paste this code into your site to embed