ನಾಮ ಫಲಕಗಳಲ್ಲಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆ ಮಾಡಿ: ರಾಘವೇಂದ್ರ
ಕೋಲಾರ: ಸರ್ಕಾರದ ನಿಯಮಾನುಸಾರದಂತೆ ನಾಮ ಫಲಕಗಳಲ್ಲಿ ಶೇ.೬೦ರಷ್ಟು ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಮಾತನಾಡಿ, ಮಾ.೧೩ರೊಳಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಇರಬೇಕು. ಇಲ್ಲದಿದ್ದರೆ ಕಾರ್ಯಕರ್ತರೆ ಬೀದಿಗಿಳಿದು ಅನ್ಯ ಭಾಷ ನಾಮಲಕಗಳನ್ನು ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವೇದಿಕೆಯ ಕಾರ್ಯಕರ್ತರು ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡು … Continue reading ನಾಮ ಫಲಕಗಳಲ್ಲಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆ ಮಾಡಿ: ರಾಘವೇಂದ್ರ
Copy and paste this URL into your WordPress site to embed
Copy and paste this code into your site to embed