Facebook Twitter Instagram YouTube
    ಕನ್ನಡ     English     తెలుగు
    Friday, July 1
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home»ಕೃಷಿ»ಪ್ರಧಾನ ಮಂತ್ರಿ ಯೋಜನೆ ಅಡಿ ರಾಜ್ಯಕ್ಕೆ 642 ಕೋಟಿ ನೆರವು: ಸಚಿವ ಬಿಸಿ ಪಾಟೀಲ್

    ಪ್ರಧಾನ ಮಂತ್ರಿ ಯೋಜನೆ ಅಡಿ ರಾಜ್ಯಕ್ಕೆ 642 ಕೋಟಿ ನೆರವು: ಸಚಿವ ಬಿಸಿ ಪಾಟೀಲ್

    ain userBy ain user
    Share
    Facebook Twitter LinkedIn Pinterest Email

    ಬೆಂಗಳೂರು: ರಾಜ್ಯದ ರೈತ ಸಮೂಹಕ್ಕೆ ಖುಷಿ ಸುದ್ದಿ ಸಿಕ್ಕಿದ್ದು, ಪ್ರಧಾನ ಮಂತ್ರಿ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿದೆ. ಈ ಸಂಬಂಧ ವಿಧಾನಸೌಧದಲ್ಲಿ  ಸುದ್ದಿಗೋಷ್ಠಿ ನಡೆಸಿ ಸಚಿವ ಬಿಸಿ ಪಾಟೀಲ್ ಮಾಹಿತಿ ನೀಡಿದ್ದಾರೆ. ಸಮತಟ್ಟ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ 60:40 ಅನುಪಾತದಲ್ಲಿ ವೆಚ್ಚ ಭರಿಸಲಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್‌ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಜಲಾನಯನ ಉಪಚಾರಕ್ಕೆ 28 ಸಾವಿರವರೆಗೆ ಅನುದಾನ ಲಭ್ಯವಾಗಲಿದೆ ಎಂದು ಹೇಳಿದರು.

    ಇನ್ನೂ ಪರ್ಯಾಯ ಬೆಳೆ ವ್ಯವಸ್ಥೆ ಪ್ರೋತ್ಸಾಹಿಸುವುದು, ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯ ಎದುರಿಸುವುದು, ಆಸ್ತಿ ರಹಿತರಿಗೆ ಸ್ವ ಸಹಾಯ ಗುಂಪುಗಳನ್ನು ರಚಿಸಿ ಉತ್ತೇಜಿಸುವುದು, ಅಂಗವಿಕಲರು ಮತ್ತು ಮಹಿಳೆಯರಿಗೆ ಅಭಿವೃದ್ಧಿಪಡಿಸಿದ ಭೂಮಿ, ನೀರು ಮತ್ತು ಜೀವರಾಶಿಗಳ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ, ರೈತ ಉತ್ಪಾದಕ ಸಂಸ್ಥೆ, ಬಳಕೆದಾರರ ಗುಂಪು ಸೇರಿದಂತೆ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಉದ್ದೇಶಗಳಾಗಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    Demo

    Related

    Share. Facebook Twitter LinkedIn Email WhatsApp

    Related Posts

    ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ ನಕಲಿ ಗೊಬ್ಬರ ಪೂರೈಕೆಯಾಗಲೇಬಾರದು: ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ

    ಆಹಾರ ಧಾನ್ಯಗಳ ದೃಷ್ಟಿಯಿಂದ ನಮ್ಮ ದೇಶ ಬಹಳ ಉತ್ತಮ ಸ್ಥಿತಿಯಲ್ಲಿದೆ: ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್

    ಫುಡ್ ಪಾರ್ಕ್ ಗಳ ಪ್ರಸ್ತುತ ಸ್ಥಿತಿ ಬಗ್ಗೆ ವರದಿ ನೀಡಲು ಸಚಿವ ಬಿ.ಸಿ.ಪಾಟೀಲ್ ಸೂಚನೆ

    ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾದ ಗೋವಿಂದ ಕಾರಜೋಳ

    ಕೃಷಿ ವಿಶ್ವವಿದ್ಯಾಲಯಗಳು ಅನ್ನದಾತರಿಗೆ ವೈದ್ಯರಂತೆ ಕಾರ್ಯನಿರ್ವಹಿಸಿ: ಬಿ.ಸಿ.ಪಾಟೀಲ್

    ಫಸಲ್ ಬಿಮಾ ಯೋಜನೆಯಡಿ ಬೆಳೆವಿಮೆ ಯೋಜನೆ ನೋಂದಣೆ ಆರಂಭ..! ಕೊನೇ ದಿನಾಂಕ ಯಾವುದು..?

    ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ಬೇಡಿಕೆಗೆ ಅನುಗುಣವಾಗಿ ಸರಬರಾಜು: ಸಚಿವ ಬಿಸಿ ಪಾಟೀಲ್

    ಜಿಲ್ಲಾವಾರು ವಿಮಾ ಸಂಸ್ಥೆಗಳ ಬೆಳೆ ಪರಿಹಾರ ಇತ್ಯರ್ಥ

    3.75ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ರಸಗೊಬ್ಬರ ಬೀಜ ಪೂರೈಕೆ ಸಿದ್ದತೆ ಮಾಡಿಕೊಂಡ ಕೃಷಿ ಇಲಾಖೆ

    ಕೃಷಿ ಇಲಾಖೆ-ಜಲಾನಯನ ಇಲಾಖೆಯಿಂದ ಕೋಟಿ ವೃಕ್ಷ ಆಂದೋಲನ

    ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

    ಪಿಎಂ-ಕಿಸಾನ್ ಕರ್ನಾಟಕ ಯೋಜನೆ: 47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರೂ ಬಿಡುಗಡೆ

    ವೈಯಕ್ತಿಕ ದ್ವೇಷದ ಹಿನ್ನೆಲೆ: 136 ಕ್ಕೂ ಹೆಚ್ಚು ಬೆಳೆದ ಅಡಿಕೆ ಮರ ನಾಶ

    ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ಬಿ.ಸಿ.ಪಾಟೀಲ್

    ಷರತ್ತುಗಳು ಅನ್ವಯ: ಗೋಧಿ ರಫ್ತಿನ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ

    ಬಿರುಗಾಳಿ ಸಹಿತ ಮಳೆಗೆ ನೆಲಕ್ಕುರುಳಿದ ದ್ರಾಕ್ಷಿ ತೋಟ: ಬೆಳೆ ನಷ್ಟದಿಂದ ಕಂಗಾಲಾದ ರೈತ ಕಣ್ಣೀರು..!

    ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ ಪಡಿಸಲು ಕ್ರಮ

    ಭಾರಿ ಮಳೆಗೆ ಬೆಳೆಗಳು ಹಾನಿ: ಟೊಮೆಟೊ, ಬೀನ್ಸ್ ಸೇರಿದಂತೆ ಕೆಲ ತರಕಾರಿಗಳ ದರ ದಿಢೀರ್ ಏರಿಕೆ

    Tomato Price in Karnataka…ನಿರಂತರ ಅಕಾಲಿಕ ಮಳೆ: ರಾಜ್ಯದಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ

    ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ: `ಅಮೃತ ಜೀವನ ಯೋಜನೆಯಡಿ’ ಮಿಶ್ರತಳಿ ಹಸು, ಎಮ್ಮೆ ಖರೀದಿಗೆ ಸಬ್ಸಿಡಿ

    ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ‘ರಸಗೊಬ್ಬರ ರಿಯಾಯ್ತಿ ದರ’ ಹೆಚ್ಚಿಸಿದ ಕೇಂದ್ರ ಸರ್ಕಾರ

    Arecanut today price in karnataka market..ಇಂದಿನ ರಾಶಿ ಅಡಿಕೆಯ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ

    ಕೃಷಿಗಾಗಿ ಒಬ್ಬರೇ 7 ಸುರಂಗಗಳನ್ನು ತೋಡಿದ ಅಸಾಮಾನ್ಯ ರೈತ ಅಮೈ ಮಹಾಲಿಂಗ ನಾಯ್ಕ್ ಬಗ್ಗೆ ನಿಮಗೆಷ್ಟು ಗೊತ್ತು..?

    ಜಗತ್ತಿನಲ್ಲೇ ಅತ್ಯಂತ ದುಬಾರಿ ಈ ಮಾವಿನ ಹಣ್ಣು..! ಹಣ್ಣಿನ ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

    Kisan Credit card..ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯೋದು ಹೇಗೆ..? ಇದರ ಲಾಭಗಳೇನು ಗೊತ್ತಾ..?

    Breaking News- ಸರ್ಕಾರದಿಂದ ರಾಜ್ಯದ ರೈತರಿಗೆ ಸಿಹಿ ಸುದ್ದಿ

    ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

    ನಿರೀಕ್ಷೆಗಿಂತ ಕಡಿಮೆ ಫಸಲು: ಈ ಬಾರಿ ಮಾವಿಗೆ ದುಪ್ಪಟ್ಟು ಬೆಲೆ

    ಸಾವಯವ ಸಿರಿ ಕಾರ್ಯಕ್ರಮದ ತಾಲೂಕು ಅನುಷ್ಠಾನಕ್ಕೆ ಸದ್ಯಕ್ಕೆ ಆರ್ಥಿಕ ಬೆಂಬಲ ದೊರೆತಿಲ್ಲ

    ಭಾರಿ ಬಿರುಗಾಳಿಗೆ ದರೆಗುರುಳಿದ 3ಸಾವಿರಕ್ಕೂ ಹೆಚ್ಚಿನ ಪಪ್ಪಾಯ ಗಿಡಗಳು

    ತಿಳಿಯದೆ ಕಳಪೆ ಕಲ್ಲಂಗಡಿ ಬಿತ್ತನೆ ಬೀಜ ನೆಟ್ಟು 8ಲಕ್ಷ ರೂ. ನಷ್ಟ ಅನುಭವಿಸಿದ ರೈತ

    ಕನಿಷ್ಟ ಬೆಂಬಲ ಬೆಲೆ ಸಿಗದೆ ರೈತರು ಕಂಗಾಲು: ಬೆಂಬಲ ಬೆಲೆಗೆ ಒತ್ತಾಯ

    ಯಲ್ಲಾಪುರ: ಕಷ್ಟ ಪಟ್ಟು ಬೆಳೆದ ಭತ್ತದ ಮೂಟೆಸಾಗಾಟಕ್ಕೆ ಮಜ್ಜಿಗೆ ಹಳ್ಳದ ಗ್ರಾಮದ ರೈತರ ಆಗ್ರಹ

    ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದು ನಿಲ್ಲಿಸಿಲ್ಲ: ಸಚಿವ ಬಿ.ಸಿ.ಪಾಟೀಲ್

    ರೈತರನ್ನು ಒಣಗಿಸಿದ ‘’ಒಣದ್ರಾಕ್ಷಿ’’: ದಿಢೀರ್ ಬೆಲೆ ಕುಸಿತದಿಂದ ರೈತ ಕಂಗಾಲು

    ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ: ಮಾರ್ಚ್ ಅಂತ್ಯದೊಳಗೆ 100 ಕೃಷಿ ಸಂಜೀವಿನಿ ವಾಹನಗಳಿಗೆ ಚಾಲನೆ

    ಯಮ್ಮಿಗನೂರಿಗೆ ಭೇಟಿ ನೀಡಿ ಬೆಳೆ ನಷ್ಟ ಪರಿಶೀಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

    ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್

    Kisan Credit card..ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯೋದು ಹೇಗೆ..? ಇದರ ಲಾಭಗಳೇನು ಗೊತ್ತಾ..?

    ನ್ಯಾನೋ ತಂತ್ರಜ್ಞಾನವು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ: ಸಿಎಂ ಬಸವರಾಜ ಬೊಮ್ಮಾಯಿ

    https://youtu.be/YHx2AdEjHXk
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.