IPL 2024: 7 ಪಂದ್ಯಗಳ ಸತತ ಗೆಲುವು… RCBಗೆ ಆಟಕ್ಕೆ ನಿಕೋಲಸ್ ಪೂರನ್ ಫಿದಾ..!

ಲಕ್ನೋ ಸೂಪರ್ ಜೈಂಟ್ಸ್ ತಂಡದ ಉಪನಾಯಕ ನಿಕೋಲಸ್ ಪೂರನ್ ಅವರು RCB ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಹರಿಯಾಣದಲ್ಲಿ ನಿರುದ್ಯೋಗ ಸೃಷ್ಟಿಗೆ ಆ ಬಿಜೆಪಿ ಕಾರಣ – ಪ್ರಿಯಾಂಕ ಗಾಂಧಿ..! ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಐಪಿಎಲ್​ನಿಂದ ಹೊರಬಿದ್ದಿದೆ. ಈ ಸೋಲಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಚ್ಚೆದೆಯ ಪ್ರದರ್ಶನಕ್ಕೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಅದರಲ್ಲೂ ಲಕ್ನೋ … Continue reading IPL 2024: 7 ಪಂದ್ಯಗಳ ಸತತ ಗೆಲುವು… RCBಗೆ ಆಟಕ್ಕೆ ನಿಕೋಲಸ್ ಪೂರನ್ ಫಿದಾ..!