ಬೆಂಕಿ ಅವಘಡ: ದ್ವಾರಕಾದಲ್ಲಿ 7 ತಿಂಗಳ ಮಗು ಸೇರಿ ನಾಲ್ವರು ಸಜೀವದಹನ !

ದ್ವಾರಕಾ:- ಬೆಂಕಿ ಅವಘಡದಿಂದ 7 ತಿಂಗಳ ಮಗು ಸೇರಿ ನಾಲ್ವರು ಸಜೀವದಹನವಾದ ಘಟನೆ ಗುಜರಾತ್‌ನ ದ್ವಾರಕಾದಲ್ಲಿ ಸಂಭವಿಸಿದೆ. ಬೆಳಗಿನ ಜಾವ 3ರಿಂದ 4ಗಂಟೆಯ ನಡುವೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದರಿಂದ ಮನೆಯಲ್ಲಿದ್ದವರು ಉಸಿರುಗಟ್ಟಿ ಬೆಂಕಿಯಲ್ಲೇ ಸಜೀವದಹನವಾಗಿದ್ದಾರೆ. Kalaburgi: ನಿಮಗೆ ಆರಿಸಿ ತಂದಿದ್ದು BP ಚಕ್ ಮಾಡೋಕ್ಕಲ್ಲ..ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ಯಾರಿಗೆ. ? ಮೃತರನ್ನು ಪವನ್ ಕಮಲೇಶ್ ಉಪಾಧ್ಯಾಯ (30 ವರ್ಷ), ಭಾವನ ಉಪಾಧ್ಯಾಯ … Continue reading ಬೆಂಕಿ ಅವಘಡ: ದ್ವಾರಕಾದಲ್ಲಿ 7 ತಿಂಗಳ ಮಗು ಸೇರಿ ನಾಲ್ವರು ಸಜೀವದಹನ !