ಮಹಿಳೆಯರು ಸೇರಿ 7 ಜನರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ: ಗಡಿಪಾರು ರೌಡಿಶೀಟರ್ ​ಗ್ಯಾಂಗ್​ನಿಂದ ಕೃತ್ಯ!?

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಹಲ್ಲೆ  ನಡೆದಿರುವಂತಹ ಘಟನೆ ನಡೆದಿದೆ. ಆಂಧ್ರ DCM ಪವನ್ ಕಲ್ಯಾಣ್ ಹತ್ಯೆಗ ಸ್ಕೆಚ್! : ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ ರವಾನೆ! ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಡಿಪಾರು ರೌಡಿಶೀಟರ್ ಹರ್ಷ ಆ್ಯಂಡ್​ ಗ್ಯಾಂಗ್​ನಿಂದ ಕೃತ್ಯ ಆರೋಪ … Continue reading ಮಹಿಳೆಯರು ಸೇರಿ 7 ಜನರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ: ಗಡಿಪಾರು ರೌಡಿಶೀಟರ್ ​ಗ್ಯಾಂಗ್​ನಿಂದ ಕೃತ್ಯ!?