ಕಾರವಾರ:- ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ರಕ್ಷಣಾ ಸಿಬ್ಬಂದಿ ಸತತ ಒಂಭತ್ತು ಗಂಟೆಗಳು ಕಾರ್ಯಾಚರಣೆ ಮಾಡಿ ಹೊರಕ್ಕೆ ತೆಗೆಯಲಾಗಿದೆ.
Tungabhadra Dam: ಮೊದಲ ಪ್ರಯತ್ನ ಫೇಲ್: ಇಂದಾದ್ರೂ ಗೇಟ್ ಅಳವಡಿಕೆ ಆಗುತ್ತಾ?, ನೀರು ಉಳಿಸಲು ಭಾರೀ ಸರ್ಕಸ್!
ಜಿಲ್ಲೆಯ ಕಾರವಾರ ತಾಲೂಕಿನ ಕೊಡಿಬಾಗ್ ಬ್ರಿಡ್ಜ್ ಬಳಿ ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ ಕಾರ್ಯಚರಣೆ ಮೂಲಕ ರಕ್ಷಣಾ ಸಿಬ್ಬಂದಿಗಳು ಮೇಲಕ್ಕೆತ್ತಿದ್ದಾರೆ.
ಆಗಸ್ಟ್ 7ರಂದು ಸೇತುವೆ ಕುಸಿದಾಗ ಕಾಳಿ ನದಿಗೆ ಲಾರಿ ಬಿದ್ದಿತ್ತು. ತಮಿಳುನಾಡು ಮೂಲದ ಸೆಂಥಿಲ್ ಒಡೆತನದ ಲಾರಿಯನ್ನು 2 ಕ್ರೇನ್, 3 ಟೋಯಿಂಗ್ ವೆಹಿಕಲ್, ಈಶ್ವರ ಮಲ್ಪೆ ತಂಡದಿಂದ ಹೊರತೆಗೆಯಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಸೇರಿ 100ಕ್ಕೂ ಜನರ ಪ್ರಯತ್ನ ಸಫಲವಾಗಿದೆ ಎಂದು ಹೇಳಲಾಗಿದೆ.