ತುಮಕೂರು: ಕೇಂದ್ರ ನಾಯಕರಿಗೆ ಜ್ಞಾನೋದಯ ಆಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ ಎಂದು ತುಮಕೂರಿನಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ವಾಗ್ದಾಳಿ ಮಾಡಿದ್ದಾರೆ. ವಿಜಯೇಂದ್ರರನ್ನು ನೇಮಕ ಮಾಡಿದ್ದಕ್ಕೆ ಅಸಮಾಧಾನ ಹೊರಬರ್ತಿದೆ. ಯಾವುದೇ ನಾಲ್ಕು ಉಪ ಚುನಾವಣೆಗಳನ್ನು ಗೆಲ್ಲಿಸಿದ ಮಾತ್ರಕ್ಕೆ ಸಂಘಟನಾ ಚತುರ ಅಂತಾ ಸರ್ಟಿಫಿಕೇಟ್ ಕೊಡುವುದಕ್ಕೆ ಆಗಲ್ಲ ಎಂದಿದ್ದಾರೆ.
Mobile Phone:ಮೊಬೈಲ್ ಕವರ್ ನಲ್ಲಿ ನೋಟುಗಳನ್ನು ಇಡುವುದರಿಂದ ಏನಾಗುತ್ತೆ ಗೊತ್ತಾ?