ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮನೆಗೆ ಅಕ್ರಮವಾಗಿ ವಿದ್ಯುತ್ ಪಡೆದ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರಕ್ರಿಯೆ ನೀಡಿದ್ದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಮಾಜಿ ಸಿಎಂ ಕುಮಾರಸ್ವಾಮಿ ಬರೀ ಸುಳ್ಳು ಹೇಳಿಕೆ ನೀಡುತ್ತಾರೆ, ಅದಕ್ಕೆ ನಾನು ಉತ್ತರ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗೆ ತಪ್ಪು ಮಾಡಿರುವ ಕಾರಣ ಹೆಚ್ಡಿಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಪ್ಪು ಆಗಿದೆ ನನಗೆ ಪಶ್ಚಾತ್ತಾಪ ಆಗಿದೆ ಎಂದರೆ ಅದು ಶಿಕ್ಷೆಯಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.