ಬೆಂಗಳೂರು: ನಾಳೆಯಿಂದ ಬೆಂಗಳೂರು- ಮಂಗಳೂರು ರೈಲು ರದ್ದು ಡಿಸೆಂಬರ್ 14 ರಿಂದ ಡಿಸೆಂಬರ್ 22ರ ವರೆಗೆ ರೈಲು ಸಂಚಾರ ರದ್ದು ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣ ಕಾಮಗಾರಿ ಹಿನ್ನೆಲೆ ಹೀಗಾಗಿ ನಾಳೆಯಿಂದಲೇ ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದು ರೈಲು ಸಂಚಾರ ರದ್ದುಗೊಳಿಸುವುದರ ಬಗ್ಗೆ ನೈಋತ್ಯ ರೈಲ್ವೆಯಿಂದ ಮಾಹಿತಿ
ಪ್ರಯಾಣಿಕರ ಗಮನಕ್ಕೆ
ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ
ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ
ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ
ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯ ನಿರ್ವಹಿಸುವುದಿಲ್ಲ ಈ ಬಗ್ಗೆ ನೈರುತ್ಯ ರೈಲ್ವೆ ಸ್ಪಷ್ಟನೆ
ರೈಲು ರದ್ದಾಗಿದೆ
ರಾಜ್ಯ ರಾಜಧಾನಿ ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಎರಡು ಪ್ರಮುಖ ಸೇವೆಗಳು ರದ್ದು
ಬೆಂಗಳೂರು- ಕಣ್ಣೂರು- ಬೆಂಗಳೂರು ಮತ್ತು ಬೆಂಗಳೂರು- ಕಾರವಾರ- ಬೆಂಗಳೂರು ಪಂಚಗಂಗಾ ರದ್ದು
ರೈಲು ಸಂಖ್ಯೆ 16511
ಬೆಂಗಳೂರು-ಕಣ್ಣೂರು
ರೈಲು ಸಂಖ್ಯೆ 16595
ಬೆಂಗಳೂರು- ಕಾರವಾರ
ಪಂಚಗಂಗಾ ಎಕ್ಸ್ಪ್ರೆಸ್
ಡಿ.16 ರಿಂದ ಡಿ.20ರ ವರೆಗೆ ರದ್ದು
ಯಶವಂತಪುರ-ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್ಪ್ರೆಸ್
ಡಿಸೆಂಬರ್ 14, 17, 19 ಮತ್ತು 21 ರವರೆಗೆ ರದ್ದು
ಯಶವಂತಪುರ-ಕಾರವಾರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್ಪ್ರೆಸ್ – ಡಿಸೆಂಬರ್ 13, 15, 18, 20 ಮತ್ತು 22 ರಂದು ರದ್ದು
ಯಶವಂತಪುರ-ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) – ಡಿಸೆಂಬರ್ 16 ರಂದು ರದ್ದು
ಮಂಗಳೂರು ಜಂಕ್ಷನ್-ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) – ಡಿಸೆಂಬರ್ 17 ರಂದು ರದ್ದು