Share Facebook Twitter LinkedIn Pinterest Email ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮತ್ತು ಧಾರವಾಡ ಜೋನ್ ಸಹಯೋಗದಲ್ಲಿ ಇಲ್ಲಿಯ ಕೆಎಸ್ಸಿಎ ಮೈದಾನದಲ್ಲಿ ಜ. 5ರಿಂದ 8ರವರೆಗೆ ರಣಜಿ ಟ್ರೋಫಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಕರ್ನಾಟಕ ಮತ್ತು ಪಂಜಾಬ್ ತಂಡಗಳು ಹಣಾಹಣಿಯಾಗಲಿವೆ.