Share Facebook Twitter LinkedIn Pinterest Email ಗದಗ:- ಯಶ್ ಕಟೌಟ್ ವೇಳೆ ವಿದ್ಯುತ್ ತಗುಲಿ ಮೂವರು ಯುವಕರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಜಿಮ್ಸ್ ಗೆ ನಟ ಯಶ್ ಭೇಟಿ ನೀಡಿದ್ದಾರೆ. ಈ ವೇಳೆ ಇಬ್ಬರು ಗಾಯಾಳುಗಳನ್ನು ಭೇಟಿ ಮಾಡಿ ನಟ ಯಶ್ ಅವರು ಧೈರ್ಯ ಹೇಳಿದ್ದಾರೆ. ಬಳಿಕ ಹುಬ್ಬಳ್ಳಿಯತ್ತ ಯಶ್ ಪ್ರಯಾಣ ಬೆಳೆಸಿದ್ದಾರೆ.
ಈದ್ ಮಿಲಾದ್ ಆಚರಣೆ ವೇಳೆ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು!September 16, 2024
ಯಾರ ಸರ್ಟಿಫಿಕೇಟ್ ನನಗೆ ಬೇಕಿಲ್ಲ, ಜನ ಒಪ್ಪಿದ್ದಾರೆ ಅಷ್ಟೇ ಸಾಕು: ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಟಾಂಗ್!September 16, 2024