ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಗೆ ಇನ್ನೇನು ಕ್ಷಣಗಣನೆ ಪ್ರಾರಂಭವಾಗಿದೆ ಕಾಂಗ್ರೇಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ವರ್ಸಸ್ ಕಾಂಗ್ರೆಸ್ ಅಭ್ಯರ್ಥಿ ಮಧ್ಯೆ ಫೈಟ್ ನಡೆಯುತ್ತಿದೆ, ಕಾಂಗ್ರೇಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ 15ಕ್ಕೂ ಹೆಚ್ಚು ಸದಸ್ಯರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದಾನೆ ಹೀಗಾಗಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ಸೋಲು ಖಚಿತವಾಗಿದೆ,
ಒಟ್ಟು 39 ಸದಸ್ಯರ ಪೈಕಿ 21 ಕಾಂಗ್ರೆಸ್, 13 ಬಿಜೆಪಿ ಮತ್ತು 5 ಪಕ್ಷೇತರ(ಕಾಂಗ್ರೇಸ್ ಬೆಂಬಲಿತ) ಸದಸ್ಯರಿದ್ದಾರೆ, ಪಕ್ಷೇತರ ಅಭ್ಯರ್ಥಿ ವಿ.ಶ್ರೀನಿವಾಸ(ಮಿಂಚು) ಪರ ಶಾಸಕ ಭರತ್ ರೆಡ್ಡಿ ಬ್ಯಾಟಿಂಗ್, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಶ್ವೇತ ಸೋಮು ಪರ ಸಚಿವ ನಾಗೇಂದ್ರ ಇದ್ದಾರೆ, ಬಿಜೆಪಿಯಿಂದ ಗುಡಿಗಂಟಿ ಹನುಮಂತ ಸ್ಪರ್ಧೇಯಲ್ಲಿದಾರೆ, ನವೆಂಬರ್ 28ರಂದು ನಡೆಯ ಬೇಕಿದ್ದ ಚುನಾವಣೆ ನಾಮಪತ್ರ ಸಲ್ಲಿಕೆ ಬಳಿಕ ಕ್ಷುಲ್ಲಕ ಕಾರಣ ನೀಡಿ ಮುಂದೂಡಲಾಗಿತ್ತು, ಹೀಗೆ ವಿವಿಧ ಕಾರಣ ನೀಡಿ ಎರಡು ಬಾರಿ ಚುನಾವಣೆಯನ್ನು ಮುಂದೂಡಲಾಗಿತ್ತು,
ಈ ಕಾರಣದಿಂದ ಪಾಲಿಕೆ ಚುನಾವಣೆ ನಿರ್ವಹಿಸಲು ರಾಜ್ಯ ನಾಯಕರಿಗೆ ಉಸ್ತುವಾರಿ ಕಾಂಗ್ರೇಸ್ ಪಕ್ಷದ ವೀಕ್ಷಕರಾಗಿ ಆಗಮಿಸಿರುವ ಮಾಜಿ ಸಚಿವರು ಜಿಲ್ಲೆಗೆ ಆಗಮಿಸಿದ ಮಾಜಿ ಸಚಿವರಾದ ಎಚ್.ಎಂ.ರೇವಣ್ಣ ಮತ್ತು ಆರ್.ವಿ.ವೆಂಕಟೇಶ್, ಎಲ್ಲರಿಂದಲೂ ಈಗಾಗಲೇ ಮಾಹಿತಿ ಸಂಗ್ರಹ ಮಾಡಿ ಸೂಕ್ತ ನಿರ್ಧಾರ
ಸ್ಥಳೀಯ ರಾಜಕೀಯ ನಾಯಕರ ಇಚ್ಚಾ ಶಕ್ತಿ, ಬೇಡಿಕೆಗೆ ಅನುಗುಣವಾಗಿ ನಿರ್ಧಾರ ಎಲ್ಲಾ ಸದಸ್ಯರು ನಮ್ಮ ಜೋಡಿ ಸಂಪರ್ಕದಲ್ಲಿ ಇದ್ದಾರೆ ಎಂದು ಸ್ಪಷ್ಟನೆ ನೀಡಿದ ಸಚಿವರು ಪಾಲಿಕೆಯ ಸದಸ್ಯರಲ್ಲಿ ಯಾವುದೇ ಒಡಕಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ದರಿದ್ದಾರೆ ಎಂದು ಸ್ಪಷ್ಟನೆ ನೀಡಿದ ಮಾಜಿ ಸಚಿವರು