ಬೆಂಗಳೂರು: ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಇಡಿಗೆ ದೂರು. ಅಬಕಾರಿ ಇಲಾಖೆಯಲ್ಲಿ ಅಕ್ರಮ ದಂಧೆ ಆರೋಪಿಸಿ
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯಿಂದ ಇ.ಡಿ ಗೆ ದೂರು ನೀಡಲಾಗಿದೆ.
ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಅಕ್ರಮವಾಗಿ ವರ್ಗಾವಣೆ ಮಾಡುತ್ತಿರುವ ಆರೋಪ ಆರ್ಥಿಕ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ ದಿನೇಶ್ ಕಲ್ಲಹಳ್ಳಿ ಸರ್ಕಾರ ಫಂಡ್ ವಸೂಲಿ ಮಾಡಲು ಕುಮ್ಮಕ್ಕು ನೀಡುತ್ತಿದೆ
ತಕ್ಷಣ ತಿಮ್ಮಾಪುರ ರಾಜೀನಾಮೆ ಪಡೆಯಬೇಕೆಂದು ಕಲ್ಲಹಳ್ಲಿ ಒತ್ತಾಯ ಮಾಡಿದ್ದಲ್ಲದೆ ಇ.ಡಿ ಅಧಿಕಾರಿಗಳು ತನಿಖೆ ನಡೆಸಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಲ್ಲಹಳ್ಳಿ ಆಗ್ರಹಿಸಿದ್ದಾರೆ.