ಬೆಂಗಳೂರು: ನಗರದಲ್ಲಿ ತಡರಾತ್ರಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ರೌಡಿಶೀಟರ್ ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿವೇಕ್ ನಗರದ ಮಾಯಾ ಬಜಾರ್ ಸ್ಲಂ ನಲ್ಲಿ ನಡೆದಿದೆ.
Rama Cutout: ಧರೆಗುರುಳಿದ 40 ಅಡಿಯ ರಾಮನ ಕಟೌಟ್: ತಪ್ಪಿದ ಭಾರೀ ದುರಂತ !
ಸತೀಸ್ ಅಲಿಯಾಸ್ ಮಿಲ್ಟ್ರಿ ಸತೀಶ್ ಕೊಲೆಯಾದ ರೌಡಿಶೀಟರ್ ಆಗಿದ್ದು ತಡರಾತ್ರಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲಮಾಡಿರೋ ಹಂತಕರು. ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.
ಕೊಲೆಯಾದ ಸತೀಶ್ ಮೇಲೆ 307 ಸೇರಿದಂತೆ ಬೇರೆ ಪ್ರಕರಣಗಳು ಮೊದಲೆ ಇದ್ದು ವಿವೇಕನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ಕೊಲೆಪಾತಕಿಗಳನ್ನ ಹಿಡಿಯಲು ಪೊಲೀಸರು ಮುಂದಾಗಿದ್ದಾರೆ.