ಮಂಡ್ಯ: ಹೊಟ್ಟೆಕಿಚ್ಚಿಗೆ ಬೆಳೆದು ನಿಂತ ಅಡಿಕೆ ಮತ್ತು ತೆಂಗು ಸಸಿಗಳನ್ನು ಕಡಿದು ಹಾಕಿರುವ ಘಟನೆ ನಾಗಮಂಗಲ ತಾಲ್ಲೂಕಿನ ದೊಡ್ಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ರೈತನ ಜಮೀನಿನಲ್ಲಿ ಈ ಕೃತ್ಯ ನಡೆದಿದ್ದು,
2 ತೆಂಗಿನ ಗಿಡ 39 ಅಡಿಕೆ ಸಸಿಗಳನ್ನ ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಇನ್ನೀ ಈ ಘಟನೆ ಸಂಬಂಧ ಶ್ರೀನಿವಾಸ್ ಸಹೋದರ ಕೃಷ್ಣೇಗೌಡರಿಂದ ಪೊಲೀಸ್ ಠಾಣೆಗೆ ದೂರು ನಿಡಿದ್ದು, ನಾಗಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.