ಮಡಿಕೇರಿ:- 28 ವರ್ಷದ ಯುವಕ ಮೊಣ್ಣಪ್ಪ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಖಾಸಗಿ ಲಾಡ್ಜ್ನಲ್ಲಿ ಜರುಗಿದೆ.
ತಾಲೂಕಿನ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ ಖಾಸಗಿ ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದನು. ಇಂದು ಲಾಡ್ಜ್ನಲ್ಲಿ ವಿಷ ಕುಡಿದು, ಫ್ಯಾನ್ಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಮಡಿಕೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.