ಬೆಂಗಳೂರು: ಲೋಕಸಭೆಯಲ್ಲಿ ಸೋತರೆ ಗ್ಯಾರಂಟಿ ರದ್ದುಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳಿಕೆ ವಿಚಾರಕ್ಕೆ
ಟ್ವೀಟ್ ಮೂಲಕ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರೇ ಯುದ್ದಕ್ಕೂ ಮುನ್ನ ಶಸ್ತ್ರತ್ಯಾಗ ಮಾಡಿ ಎನ್ನುವ ರೀತಿ ಆಗಿದೆ ಹಾಗೆ ಪ್ರಧಾನಿ ನರೇಂದ್ರ ಮೋದಿಗೆ ಶರಣಾಗುವ ಮುನ್ಸೂಚನೆ ಕೂಡ ನೀಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ
Congress Guarantee: ಬಿಗ್ ಶಾಕ್.! 5 ಉಚಿತ ಗ್ಯಾರಂಟಿ ಕ್ಯಾನ್ಸಲ್: ಕೈ ಶಾಸಕನ ಸ್ಫೋಟಕ ಹೇಳಿಕೆ
ಕಾಂಗ್ರೆಸ್ ಗ್ಯಾರಂಟಿ ಕೇವಲ ಜನರ ಮತ ಸೆಳೆಯಲು ಸೃಷ್ಟಿಸಿದ ಗಾಳ ಆಗಿದ್ದು ಅವರ ಗ್ಯಾರಂಟಿ ಜನರ ಬದುಕು ರೂಪಿಸುವ ಶಾಶ್ವತ ಯೋಜನೆಗಳಲ್ಲ ಮೋಸ ಎಂದು ಈಗ ಅವರಿಗೂ ಅರ್ಥ ಆಗುತ್ತಿದೆ ಹಾಗೆ ಭಾರತೀಯರ, ಕನ್ನಡಿಗರ ವಿಶ್ವಾಸ, ನಂಬಿಕೆ ಮೋದಿ ಗ್ಯಾರಂಟಿ ಮೇಲೆ ಅಷ್ಟೇ ಕಾಂಗ್ರೆಸ್ಸಿನ ಗ್ಯಾರಂಟಿ ಮೇಲೆ ಜನ ನಂಬಿಕೆ ಇಟ್ಟುಕೊಂಡಿಲ್ಲ ಎಂದು
ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ವಿರುದ್ದ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.