ಗದಗ: ರೈತರ ವಿವಿಧ ಬೇಡಿಕೆಗೆ ಆಗ್ರಹಿಸಿ ರಸ್ತೆಯಲ್ಲಿ ತರಕಾರಿ ಚೆಲ್ಲಿ ಪ್ರತಿಭಟನೆ ನಡೆಸಿದ ರೈತರು . ಇದು ಚಳ್ಳಕೆರೆಯ ಅರಭಾವಿ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಿದ್ದು ಸರ್ಕಾರ ಈರುಳ್ಳಿ ಮತ್ತು ತರಕಾರಿ ಬೆಲೆ ನಿಗದಿ ಮಾಡಬೇಕು ಕೋಲ್ಡ್ ಸ್ಟೋರೇಜ್ ಘಟಕ ಮಾಡಬೇಕು ಮುಂಡರಗಿ ಎಪಿಎಂಸಿ ಯಲ್ಲಿ ರೈತ ಭವನ ಮತ್ತು ರೈತ ವಸತಿ ಗೃಹ ನಿರ್ಮಾಣ ಮಾಡಬೇಕು
ಹಾಗೆ ಎಲ್ಲಾ ರೈತರಿಗೂ ಬರ ಪರಿಹಾರ ಕೊಡಬೇಕು ಗೋಶಾಲೆ ಮಾಡಬೇಕು ರೈತರ ಕೃಷಿ ಸಾಲ ಮನ್ನಾ ಮಾಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.