ಬೆಂಗಳೂರು:- ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ನನ್ನು ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಬ್ಯಾಡರಹಳ್ಳಿ ಠಾಣಾ ಪೊಲೀಸರು ಆರ್ಟಿ ನಗರದಲ್ಲಿ ಬಂಧಿಸಿದ್ದಾರೆ.
ಜೇಡರಹಳ್ಳಿ ಕೃಷ್ಣಪ್ಪ ವಿರುದ್ಧ ಬಸವರಾಜ್ ಎಂಬವರು ಠಾಣೆಗೆ ದೂರು ನೀಡಿದ್ದರು.
ದೂರಿನ ಅನ್ವಯ ಇದೀಗ ಅರೆಸ್ಟ್ ಮಾಡಲಾಗಿದೆ.