ಬಳ್ಳಾರಿ : ಬಳ್ಳಾರಿಯಲ್ಲಿ ಐಟಿ ಅಧಿಕಾರಿಗಳ ಶಾಕ್ ನೀಡಿದ್ದು ಶ್ರೀನಿವಾಸ್ ಕನ್ಸಟ್ರಕ್ಷನ್ಸ್ ಮಾಲಿಕರ ಮೇಲೆ ಐಟಿ ದಾಳಿ ನಡೆಸಲಾಗಿದೆ. ರಸ್ತೆ, ಕ್ಯಾನಲ್ ಸೇರಿದಂತೆ ವಿವಿಧ ಬೃಹತ್ ಕಾಮಗಾರಿಗಳ ಕಾಂಟ್ರಾಕ್ಟ್ ಮಾಡಿರುವ ಪಿಚ್ಚೇಶ್ವರ ರಾವ್ ಆದಾಯ ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮಿರಿದ ಆಸ್ತಿಗಳಿಕೆ ಆರೋಪ ಹಿನ್ನೆಲೆ ದಾಳಿ ನಡೆಸಲಾಗುತ್ತಿದೆ.
ಶ್ರೀನಿವಾಸ್ ರಾವ್ ಕನ್ಸಟ್ರಕ್ಷನ್ಸ್ ಮಾಲಿಕ ಪಿಚ್ಚೇಶ್ವರ ರಾವ್ ಮನೆ ಹಾಗು ಕಚೇರಿ ಮೇಲೆ ಐಟಿ ದಾಳಿ ಬಳ್ಳಾರಿಯ ತಾಳುರು ರಸ್ತೆಯಲ್ಲಿರುವ ಶ್ರೀನಿವಾಸ ಕನ್ಸಟ್ರಕ್ಷನ್ಸ್ ಕಛೇರಿ,
ಬೆಂಗಳೂರಿನಿಂದ ಬಂದಿರುವ ನಾಲ್ಕು ಐಟಿ ಅಧಿಕಾರಿಗಳ ತಂಡದಿಂದ ದಾಳಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ, ಪಿಚ್ಚೇಶ್ವರ ರಾವ್ ರಿಂದ ಮಾಹಿತಿ ಪಡೆಯುತ್ತಿರುವ ಅಧಿಕಾರಿಗಳು