ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದ್ದು “ಕನ್ನಡಿಗರ ತೆರಿಗೆ ಹಣದಲ್ಲಿ ಶೋಕಿ ಮಾಡುತ್ತಿರುವ ಮಜಾವಾದಿ ಸರ್ಕಾರ” ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ
https://x.com/bjp4karnataka/status/1757302957450649953?s=46&t=_s8lYHAy1kaXTV5_XOKCug
ರೈತರಿಗೆ ಬರ ಪರಿಹಾರವಿಲ್ಲ ಶಾಸಕರಿಗೆ ಅನುದಾನವಿಲ್ಲ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
ಸುಕನ್ಯಾ ಸಮೃದ್ಧಿ ಯೋಜನೆ ಹೊಂದಿದ್ದೀರಾ: ಹಾಗಿದ್ರೆ ಈ ಕೆಲಸ ಮಾಡಲೇಬೇಕು, ಇಲ್ಲದಿದ್ರೆ ಖಾತೆ ನಿಷ್ಕ್ರೀಯ
ಆದರೆ, ʼಸʼಮಾಜವಾದಿ SHOWCIALIST ಸಿಎಂ ಸಿದ್ದರಾಮಯ್ಯ ಸರ್ಕಾರ ಮಾತ್ರ ಕನ್ನಡಿಗರ ತೆರಿಗೆ ಹಣದಲ್ಲಿ ಮೋಜು ಮಸ್ತಿ ಮಾಡುತ್ತಾ ಐಷಾರಾಮಿ ಜೀವನ ಸಾಗಿಸುತ್ತಿದೆ! ಎಂದು ವಾಗ್ದಾಳಿ ನಡೆಸಿದೆ.