ಬೆಂಗಳೂರು: ನಗರದ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಬೆಳಂಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರಿಗೆ ಶಾಕ್ ಉಂಟಾಗಿದ್ದ ಘಟನೆ ಸದಾಶಿವನಗರದಲ್ಲಿರುವ ಸ್ಯಾಂಕಿ ಕೆರೆಯಲ್ಲಿ ನಡೆದಿದೆ.
Atal Pension : ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? : ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಿ
ಸದಾಶಿವನಗರದಲ್ಲಿರುವ ಸ್ಯಾಂಕಿ ಕೆರೆಯಲ್ಲಿ ತೇಲಾಡುತ್ತಿದ್ದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಕೂಡಲೇ ಪೊಲೀಸರರಿಗೆ ಮಾಹಿತಿ ನೀಡಿದ ಸಾರ್ವಜನಿಕರುಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
HSRP Bigg Update: ವಾಹನಗಳಿಗೆ HSRP ಹಾಕಲು ಗಡುವು ವಿಸ್ತರಣೆ: 3 ತಿಂಗಳು ಅವಧಿ ವಿಸ್ತರಿಸಿದ ಸಚಿವರು
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಯಾಂಕಿ ಕೆರೆ