ಬೆಂಗಳೂರು: ಸಂವಿಧಾನವೇ (Constitution) ನಮ್ಮ ಧರ್ಮ ಗ್ರಂಥ, ಬಿಜೆಪಿಯವರು (BJP) ಹಾಗೂ ಹಿಂದುತ್ವವಾದಿಗಳು ಹೇಳುವ ಗ್ರಂಥ ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ
ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ!
ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಅವರು, ಸಂವಿಧಾನದಲ್ಲಿ ಕೆಲವರಿಗೆ ನಂಬಿಕೆ, ಗೌರವ ಇಲ್ಲ. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ ಅಂತೇನಿಲ್ಲ, ಗೊತ್ತಿದ್ದೂ ದಾರಿ ತಪ್ಪಿಸುತ್ತಿದ್ದಾರೆ. ಯಾರು ದಾರಿ ತಪ್ಪಿಸುತ್ತಿದ್ದಾರೆ ಎಂದು ನನ್ನ ಬಾಯಿಯಿಂದ ಹೇಳಿಸಬೇಡಿ ಎಂದಿದ್ದಾರೆ.
ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ!
ನಮಗೆ ಸ್ಪಷ್ಟತೆ ಇದ್ದರೆ ದಾರಿ ತಪ್ಪಲು ಸಾಧ್ಯವಿಲ್ಲ. ನಮ್ಮ ಸ್ಥಿತಿಗೆ ಹಣೆಬರಹದ ಸಂಬಂಧ ಕಲ್ಪಿಸ್ತೀವಿ. ಹಣೆಬರಹ ಹಾಗೂ ಹಿಂದಿನ ಜನ್ಮ ಅನ್ನೋದೇನೂ ಇಲ್ಲ. ಈ ಜನ್ಮವೊಂದೇ ಗಟ್ಟಿ, ಪುನರ್ಜನ್ಮ ಇಲ್ಲ. ಮತ್ತೆ ಹುಟ್ಟಿ ಬರ್ತೀವಿ ಅನ್ನೋದು ಸುಳ್ಳು ಎಂದಿದ್ದಾರೆ.