ಬೆಂಗಳೂರು: ಏರ್ ಇಂಡಿಯಾ ಸಿಬ್ಬಂದಿಗೆ ತಾನೊಬ್ಬ ಟೆರರಿಸ್ಟ್ ಎಂದು ಬೆದರಿಕೆ ಹಾಕಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಏರ್ ಇಂಡಿಯಾ ಸಿಬ್ಬಂದಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಗೆ ದೂರು ನೀಡಿದ್ದು ಆದರ್ಶ್ ಕುಮಾರ್ ಸಿಂಗ್ ಎಂಬಾತನ ವಿರುದ್ದ ದೂರು ನೀಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ವಾಹನ ಸವಾರರೇ ಇಲ್ಲಿ ಕೇಳಿ – ಆ್ಯಂಬುಲೆನ್ಸ್ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಗಾಡಿ ಓಡಿಸಿದ್ರೆ ಬೀಳುತ್ತೆ ದಂಡ!
ಫೆಬ್ರವರಿ 17 ರಂದು ಬೆಂಗಳೂರಿನಿಂದ ಲಕ್ನೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಈ ವೇಳೆ ಯಾವುದೇ ಟಿಕೆಟ್ ಇಲ್ಲದೇ ಫ್ಲೈಟ್ ಹತ್ತಲು ಬಂದಿದ್ದ ಆದರ್ಶ್ ಕುಮಾರ್ ಸಿಂಗ್ CISF ತಪಾಸಣೆ ವೇಳೆ ತಾನೊಬ್ಬ ಟೆರರಿಸ್ಟ್ ಎಂದಿದ್ದ ಆದರ್ಶ್ ಕುಮಾರ್ ಸಿಂಗ್
ಆದರ್ಶ್ ಕುಮಾರ್ ಸಿಂಗ್ ಮಾತನ್ನ ಕೇಳಿ ಬೆಚ್ಚಿಬಿದ್ದಿದ್ದ ಏರ್ ಇಂಡಿಯಾ ಸಿಬ್ಬಂದಿ ಕೂಡಲೇ ಏರ್ಪೊರ್ಟ್ ಠಾಣೆ ಸಿಬ್ಬಂದಿಗೆ ಮಾಹಿತಿ ನೀಡಿದ್ದ ಏರ್ ಇಂಡಿಯಾ ಸಿಬ್ಬಂದಿ ಸದ್ಯ ಏರ್ಪೊರ್ಟ್ ಠಾಣೆ ಪೊಲೀಸರಿಂದ ಆದರ್ಶ್ ಕುಮಾರ್ ಸಿಂಗ್ ವಿರುದ್ದ ಪ್ರಕರಣ ದಾಖಲು ಮುಂದುವರೆದ ವಿಚಾರಣೆ!