ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನ ಪೋಲೀಸರು ವಶಕ್ಕೆ ಪಡೆದ ಪ್ರಕರಣ ಕಲಬುರಗಿಯಲ್ಲಿ ನಡೆದಿದೆ..
ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಗೆ ಸಂಭಂಧಿಸಿದಂತೆ ಟ್ರೊಟೆಸ್ಟ್ ಮಾಡಿದ ಕೇಸರಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಗೇಟ್ ತಗೆದು ನುಗ್ಗಲು ಯತ್ನಿಸಿದರು.
ಈ ವೇಳೆ ಬಿಜೆಪಿ ಮುಖಂಡ ಅವ್ವಣ್ಣ ಮ್ಯಾಕೇರಿ ಸೇರಿ ಹಲವು ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು ಬ್ರಹ್ಮಪುರ ಠಾಣೆಗೆ ಕರೆದೊಯ್ದರು