ತುಮಕೂರು : ದೇವಸ್ಥಾನದ ರಥಕ್ಕೆ ತಗಲಿದ ಬೆಂಕಿ ಈ ಹಿನ್ನೆಲೆಯಲ್ಲಿ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ ರಥ ಗುಬ್ಬಿ ತಾಲೂಕಿನ, ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿನಡೆದಿದೆ.
ಕಲ್ಲೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶೆಡ್ ಮಾಡಿ ರಥವನ್ನ ನಿಲ್ಲಿಸಲಾಗಿತ್ತು.. ಇಂದು ಮಧ್ಯಾಹ್ನ ಏಕಾಏಕಿ ಕಾಣಿಸಿಕೊಂಡ ಬೆಂಕಿಗೆ ರಥ ಸಂಪೂರ್ಣ ಆಹುತಿಯಾಗಿದೆ.
ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ,ಬೆಂಕಿ ನಂದಿಸುವಲ್ಲಿ ಯಶಸ್ವಿ