ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜೆಪಿ ನಗರದ ಮೂರನೆ ಹಂತದಲ್ಲಿ ನಡೆದಿದೆ.
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮೂರು ಜನ ಸುಕನ್ಯ (58} ವರ್ಷ ಮೃತ ಮಹಿಳೆಯಾಗಿದ್ದು ತನ್ನಿಬ್ಬರ ಮಕ್ಕಳಾದ ನಿಕ್ಕಿತ್, ನಿಶ್ಚಿತ್ ಗೂ ಬೆಂಕಿ ಹಚ್ಚಿ ಸಾವನ್ನಪ್ಪಿಕೊಂಡಿದ್ದಾರೆ.
DV Sadananda Gowda: ಸಂಸದ ಡಿವಿ ಸದಾನಂದ ಗೌಡ ನಡೆ ನಿಗೂಢ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳಿದ DVS!
ನಗರದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮೂರು ಜನ ಜೆಪಿ ನಗರದ ಮೂರನೆ ಹಂತದಲ್ಲಿ ನಡೆದಿರುವ ಘಟನೆ
ಸ್ಥಳಕ್ಕೆ ಜೆಪಿ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಘಟನೆಗೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ ಸದ್ಯ ಸ್ಥಳೀಯರಿಂದ ಹಾಗು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿರುವ ಪೊಲೀಸರು